September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya
error: Content is protected !!