23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಕೆ ಮರ ಹಾಗೂ ತೆಂಗಿನ ಮರಗಳನ್ನು ನಾಶವಾಗಿದೆ.

ಕಾಡಾನೆಗಳು ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿಂದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya
error: Content is protected !!