July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಕೆ ಮರ ಹಾಗೂ ತೆಂಗಿನ ಮರಗಳನ್ನು ನಾಶವಾಗಿದೆ.

ಕಾಡಾನೆಗಳು ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿಂದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!