25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು.

ಮಚ್ಚಿನ ಗ್ರಾಮದ ಗುರುಬೊಟ್ಟು ಮೋಹನಂದ ಪೂಜಾರಿ, ಕುವೆಟ್ಟು ಗ್ರಾಮದ ಡೀಕಯ್ಯ ಮೂಲ್ಯ ಪಯ್ಯೊಟ್ಟು,
ಕೊರಗಪ್ಪ ಪೂಜಾರಿ ನೇರಳಕಟ್ಟೆ, ಪಡಂಗಡಿ ಗ್ರಾಮದ ಕೊಂಡೆಟ್ಟು, ಪ್ರಕಾಶ್ ಭಂಡಾರಿ, ರಮಾನಂದ ಕುಲಾಲ್
ಮಂಜಿ ಬೆಟ್ಟು ಪುತ್ಯೆ ದರ್ಖಾಸು, ಇವರಿಗೆ ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ ಮದ್ದಡ್ಕ ಘಟಕದ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಸಚಿನ್ ವರ್ಧನ್ ಸಬರಬೈಲು, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುಂಜ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಕೋಟ್ಯಾನ್ ಮದಡ್ಕ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!