September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು.

ಮಚ್ಚಿನ ಗ್ರಾಮದ ಗುರುಬೊಟ್ಟು ಮೋಹನಂದ ಪೂಜಾರಿ, ಕುವೆಟ್ಟು ಗ್ರಾಮದ ಡೀಕಯ್ಯ ಮೂಲ್ಯ ಪಯ್ಯೊಟ್ಟು,
ಕೊರಗಪ್ಪ ಪೂಜಾರಿ ನೇರಳಕಟ್ಟೆ, ಪಡಂಗಡಿ ಗ್ರಾಮದ ಕೊಂಡೆಟ್ಟು, ಪ್ರಕಾಶ್ ಭಂಡಾರಿ, ರಮಾನಂದ ಕುಲಾಲ್
ಮಂಜಿ ಬೆಟ್ಟು ಪುತ್ಯೆ ದರ್ಖಾಸು, ಇವರಿಗೆ ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ ಮದ್ದಡ್ಕ ಘಟಕದ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಸಚಿನ್ ವರ್ಧನ್ ಸಬರಬೈಲು, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುಂಜ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಕೋಟ್ಯಾನ್ ಮದಡ್ಕ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!