23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು.

ಮಚ್ಚಿನ ಗ್ರಾಮದ ಗುರುಬೊಟ್ಟು ಮೋಹನಂದ ಪೂಜಾರಿ, ಕುವೆಟ್ಟು ಗ್ರಾಮದ ಡೀಕಯ್ಯ ಮೂಲ್ಯ ಪಯ್ಯೊಟ್ಟು,
ಕೊರಗಪ್ಪ ಪೂಜಾರಿ ನೇರಳಕಟ್ಟೆ, ಪಡಂಗಡಿ ಗ್ರಾಮದ ಕೊಂಡೆಟ್ಟು, ಪ್ರಕಾಶ್ ಭಂಡಾರಿ, ರಮಾನಂದ ಕುಲಾಲ್
ಮಂಜಿ ಬೆಟ್ಟು ಪುತ್ಯೆ ದರ್ಖಾಸು, ಇವರಿಗೆ ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ ಮದ್ದಡ್ಕ ಘಟಕದ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಸಚಿನ್ ವರ್ಧನ್ ಸಬರಬೈಲು, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುಂಜ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಕೋಟ್ಯಾನ್ ಮದಡ್ಕ ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya
error: Content is protected !!