23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

ಅಳದಂಗಡಿ: ಅಳದಂಗಡಿಯಲ್ಲಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದಲ್ಲಿ ತಾಲೂಕಿನ 7ನೇ ಭಾರತೀಯ ಜನ ಔಷಧೀಯ ಕೇಂದ್ರದ ಉದ್ಘಾಟನೆಯು ಸೆ.14ರಂದು ನೆರವೇರಿತು.


ಉದ್ಘಾಟನೆಯನ್ನು ವಿಧಾನಸಭಾ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಇದೊಂದು ಪ್ರಧಾನಿಗಳ ಕನಸಿನ ಯೋಜನೆ ಹಾಗೂ ಜನಸಾಮಾನ್ಯರಿಗೆ ಸುಲಭದಲ್ಲಿ, ಕಡಿಮೆ ದರದಲ್ಲಿ ಔಷಧ ಸಿಗುವ ಸುಲಭ ದಾರಿಯನ್ನು ಮಾಡಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕೀಯೊನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಹಾರಾಷ್ಟ್ರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಅಳದಂಗಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸಮೃದ್ಧಿ ಎಂಟರ್ ಪ್ರೈಸಸ್ ನ ಬೆಂಗಳೂರಿನ ಜಯವರ್ಧನ್ ಮತ್ತಿತರು ಉಪಸ್ಥಿತರಿದ್ದರು.

Related posts

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya
error: Content is protected !!