24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

ಅಳದಂಗಡಿ: ಅಳದಂಗಡಿಯಲ್ಲಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದಲ್ಲಿ ತಾಲೂಕಿನ 7ನೇ ಭಾರತೀಯ ಜನ ಔಷಧೀಯ ಕೇಂದ್ರದ ಉದ್ಘಾಟನೆಯು ಸೆ.14ರಂದು ನೆರವೇರಿತು.


ಉದ್ಘಾಟನೆಯನ್ನು ವಿಧಾನಸಭಾ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಇದೊಂದು ಪ್ರಧಾನಿಗಳ ಕನಸಿನ ಯೋಜನೆ ಹಾಗೂ ಜನಸಾಮಾನ್ಯರಿಗೆ ಸುಲಭದಲ್ಲಿ, ಕಡಿಮೆ ದರದಲ್ಲಿ ಔಷಧ ಸಿಗುವ ಸುಲಭ ದಾರಿಯನ್ನು ಮಾಡಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕೀಯೊನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಹಾರಾಷ್ಟ್ರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಅಳದಂಗಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸಮೃದ್ಧಿ ಎಂಟರ್ ಪ್ರೈಸಸ್ ನ ಬೆಂಗಳೂರಿನ ಜಯವರ್ಧನ್ ಮತ್ತಿತರು ಉಪಸ್ಥಿತರಿದ್ದರು.

Related posts

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!