23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

ಅಳದಂಗಡಿ: ಅಳದಂಗಡಿಯಲ್ಲಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದಲ್ಲಿ ತಾಲೂಕಿನ 7ನೇ ಭಾರತೀಯ ಜನ ಔಷಧೀಯ ಕೇಂದ್ರದ ಉದ್ಘಾಟನೆಯು ಸೆ.14ರಂದು ನೆರವೇರಿತು.


ಉದ್ಘಾಟನೆಯನ್ನು ವಿಧಾನಸಭಾ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಇದೊಂದು ಪ್ರಧಾನಿಗಳ ಕನಸಿನ ಯೋಜನೆ ಹಾಗೂ ಜನಸಾಮಾನ್ಯರಿಗೆ ಸುಲಭದಲ್ಲಿ, ಕಡಿಮೆ ದರದಲ್ಲಿ ಔಷಧ ಸಿಗುವ ಸುಲಭ ದಾರಿಯನ್ನು ಮಾಡಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕೀಯೊನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಹಾರಾಷ್ಟ್ರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಅಳದಂಗಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸಮೃದ್ಧಿ ಎಂಟರ್ ಪ್ರೈಸಸ್ ನ ಬೆಂಗಳೂರಿನ ಜಯವರ್ಧನ್ ಮತ್ತಿತರು ಉಪಸ್ಥಿತರಿದ್ದರು.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya
error: Content is protected !!