23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಇರುವುದರಿಂದ ಸೆ 19 ರಂದು ರಜೆ ನೀಡಿ ಎಂದು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್‌ ರವರು ಸರ್ಕಾರಕ್ಕೆ ಮನವಿ ಮಾಡಿದ್ದರು.


ಪ್ರತಾಪ್ ಸಿಂಹ ನಾಯಕ್ ಅವರ ಮನವಿಗೆ ಸ್ಪಂದಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೆ. 19 ರಂದು ರಜೆ ನೀಡಲು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

Related posts

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!