September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಕೆ ಮರ ಹಾಗೂ ತೆಂಗಿನ ಮರಗಳನ್ನು ನಾಶವಾಗಿದೆ.

ಕಾಡಾನೆಗಳು ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿಂದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

Related posts

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!