26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಎಕ್ಸಿಕ್ಯಟಿವ್ ಡೈರೆಕ್ಟರ್ ಗಿರಿಧರ್ ಕಲ್ಲಾಪುರ್, ಕೆನರಾ ಬ್ಯಾಂಕ್ ಜನರಲ್ ಮೆನೇಜರ್ ಬಿ.ಸುಧಾಕರ್ ಕೋಟಾರಿ, ರುಡ್ ಸೆಟ್ ನ್ಯಾಷನಲ್ ಡೈರೆಕ್ಟರ್ ಹೆಚ್.ರಘು ರಾಜ, ಮಹಾನಿದೇ೯ಶಕರು ರಾಷ್ಟ್ರೀಯ ಅಕಾಡೆಮಿ ಆಫ್ ರುಡ್ಸೆಟ್ ಜಿ.ಮುರುಗೇಶನ್, ದೇಶದ ವಿವಿಧ ರಾಜ್ಯಗಳ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!