25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಎಕ್ಸಿಕ್ಯಟಿವ್ ಡೈರೆಕ್ಟರ್ ಗಿರಿಧರ್ ಕಲ್ಲಾಪುರ್, ಕೆನರಾ ಬ್ಯಾಂಕ್ ಜನರಲ್ ಮೆನೇಜರ್ ಬಿ.ಸುಧಾಕರ್ ಕೋಟಾರಿ, ರುಡ್ ಸೆಟ್ ನ್ಯಾಷನಲ್ ಡೈರೆಕ್ಟರ್ ಹೆಚ್.ರಘು ರಾಜ, ಮಹಾನಿದೇ೯ಶಕರು ರಾಷ್ಟ್ರೀಯ ಅಕಾಡೆಮಿ ಆಫ್ ರುಡ್ಸೆಟ್ ಜಿ.ಮುರುಗೇಶನ್, ದೇಶದ ವಿವಿಧ ರಾಜ್ಯಗಳ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya
error: Content is protected !!