23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಎಕ್ಸಿಕ್ಯಟಿವ್ ಡೈರೆಕ್ಟರ್ ಗಿರಿಧರ್ ಕಲ್ಲಾಪುರ್, ಕೆನರಾ ಬ್ಯಾಂಕ್ ಜನರಲ್ ಮೆನೇಜರ್ ಬಿ.ಸುಧಾಕರ್ ಕೋಟಾರಿ, ರುಡ್ ಸೆಟ್ ನ್ಯಾಷನಲ್ ಡೈರೆಕ್ಟರ್ ಹೆಚ್.ರಘು ರಾಜ, ಮಹಾನಿದೇ೯ಶಕರು ರಾಷ್ಟ್ರೀಯ ಅಕಾಡೆಮಿ ಆಫ್ ರುಡ್ಸೆಟ್ ಜಿ.ಮುರುಗೇಶನ್, ದೇಶದ ವಿವಿಧ ರಾಜ್ಯಗಳ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!