25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು.

ಮಚ್ಚಿನ ಗ್ರಾಮದ ಗುರುಬೊಟ್ಟು ಮೋಹನಂದ ಪೂಜಾರಿ, ಕುವೆಟ್ಟು ಗ್ರಾಮದ ಡೀಕಯ್ಯ ಮೂಲ್ಯ ಪಯ್ಯೊಟ್ಟು,
ಕೊರಗಪ್ಪ ಪೂಜಾರಿ ನೇರಳಕಟ್ಟೆ, ಪಡಂಗಡಿ ಗ್ರಾಮದ ಕೊಂಡೆಟ್ಟು, ಪ್ರಕಾಶ್ ಭಂಡಾರಿ, ರಮಾನಂದ ಕುಲಾಲ್
ಮಂಜಿ ಬೆಟ್ಟು ಪುತ್ಯೆ ದರ್ಖಾಸು, ಇವರಿಗೆ ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ ಮದ್ದಡ್ಕ ಘಟಕದ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಸಚಿನ್ ವರ್ಧನ್ ಸಬರಬೈಲು, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುಂಜ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಕೋಟ್ಯಾನ್ ಮದಡ್ಕ ಉಪಸ್ಥಿತರಿದ್ದರು.

Related posts

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!