37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು.

ಮಚ್ಚಿನ ಗ್ರಾಮದ ಗುರುಬೊಟ್ಟು ಮೋಹನಂದ ಪೂಜಾರಿ, ಕುವೆಟ್ಟು ಗ್ರಾಮದ ಡೀಕಯ್ಯ ಮೂಲ್ಯ ಪಯ್ಯೊಟ್ಟು,
ಕೊರಗಪ್ಪ ಪೂಜಾರಿ ನೇರಳಕಟ್ಟೆ, ಪಡಂಗಡಿ ಗ್ರಾಮದ ಕೊಂಡೆಟ್ಟು, ಪ್ರಕಾಶ್ ಭಂಡಾರಿ, ರಮಾನಂದ ಕುಲಾಲ್
ಮಂಜಿ ಬೆಟ್ಟು ಪುತ್ಯೆ ದರ್ಖಾಸು, ಇವರಿಗೆ ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ ಮದ್ದಡ್ಕ ಘಟಕದ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಸಚಿನ್ ವರ್ಧನ್ ಸಬರಬೈಲು, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುಂಜ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಕೋಟ್ಯಾನ್ ಮದಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya
error: Content is protected !!