24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

ಬೆಳ್ತಂಗಡಿ:ಹತ್ಯಡ್ಕ ‌ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು.

ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಇಲ್ಲಿನ ಭಜನಾಂತರಂಗ ಭಜನಾ ತಂಡದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದರು.

ಅವರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

Related posts

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya
error: Content is protected !!