July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

ಬೆಳ್ತಂಗಡಿ:ಹತ್ಯಡ್ಕ ‌ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು.

ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಇಲ್ಲಿನ ಭಜನಾಂತರಂಗ ಭಜನಾ ತಂಡದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದರು.

ಅವರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

Related posts

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya
error: Content is protected !!