23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

ಅಳದಂಗಡಿ: ಅಳದಂಗಡಿಯಲ್ಲಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದಲ್ಲಿ ತಾಲೂಕಿನ 7ನೇ ಭಾರತೀಯ ಜನ ಔಷಧೀಯ ಕೇಂದ್ರದ ಉದ್ಘಾಟನೆಯು ಸೆ.14ರಂದು ನೆರವೇರಿತು.


ಉದ್ಘಾಟನೆಯನ್ನು ವಿಧಾನಸಭಾ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಇದೊಂದು ಪ್ರಧಾನಿಗಳ ಕನಸಿನ ಯೋಜನೆ ಹಾಗೂ ಜನಸಾಮಾನ್ಯರಿಗೆ ಸುಲಭದಲ್ಲಿ, ಕಡಿಮೆ ದರದಲ್ಲಿ ಔಷಧ ಸಿಗುವ ಸುಲಭ ದಾರಿಯನ್ನು ಮಾಡಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕೀಯೊನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಹಾರಾಷ್ಟ್ರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಅಳದಂಗಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸಮೃದ್ಧಿ ಎಂಟರ್ ಪ್ರೈಸಸ್ ನ ಬೆಂಗಳೂರಿನ ಜಯವರ್ಧನ್ ಮತ್ತಿತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya
error: Content is protected !!