ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಎಕ್ಸಿಕ್ಯಟಿವ್ ಡೈರೆಕ್ಟರ್ ಗಿರಿಧರ್ ಕಲ್ಲಾಪುರ್, ಕೆನರಾ ಬ್ಯಾಂಕ್ ಜನರಲ್ ಮೆನೇಜರ್ ಬಿ.ಸುಧಾಕರ್ ಕೋಟಾರಿ, ರುಡ್ ಸೆಟ್ ನ್ಯಾಷನಲ್ ಡೈರೆಕ್ಟರ್ ಹೆಚ್.ರಘು ರಾಜ, ಮಹಾನಿದೇ೯ಶಕರು ರಾಷ್ಟ್ರೀಯ ಅಕಾಡೆಮಿ ಆಫ್ ರುಡ್ಸೆಟ್ ಜಿ.ಮುರುಗೇಶನ್, ದೇಶದ ವಿವಿಧ ರಾಜ್ಯಗಳ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Leave a Comment

error: Content is protected !!