22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಎಕ್ಸಿಕ್ಯಟಿವ್ ಡೈರೆಕ್ಟರ್ ಗಿರಿಧರ್ ಕಲ್ಲಾಪುರ್, ಕೆನರಾ ಬ್ಯಾಂಕ್ ಜನರಲ್ ಮೆನೇಜರ್ ಬಿ.ಸುಧಾಕರ್ ಕೋಟಾರಿ, ರುಡ್ ಸೆಟ್ ನ್ಯಾಷನಲ್ ಡೈರೆಕ್ಟರ್ ಹೆಚ್.ರಘು ರಾಜ, ಮಹಾನಿದೇ೯ಶಕರು ರಾಷ್ಟ್ರೀಯ ಅಕಾಡೆಮಿ ಆಫ್ ರುಡ್ಸೆಟ್ ಜಿ.ಮುರುಗೇಶನ್, ದೇಶದ ವಿವಿಧ ರಾಜ್ಯಗಳ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!