September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು.

ಮಚ್ಚಿನ ಗ್ರಾಮದ ಗುರುಬೊಟ್ಟು ಮೋಹನಂದ ಪೂಜಾರಿ, ಕುವೆಟ್ಟು ಗ್ರಾಮದ ಡೀಕಯ್ಯ ಮೂಲ್ಯ ಪಯ್ಯೊಟ್ಟು,
ಕೊರಗಪ್ಪ ಪೂಜಾರಿ ನೇರಳಕಟ್ಟೆ, ಪಡಂಗಡಿ ಗ್ರಾಮದ ಕೊಂಡೆಟ್ಟು, ಪ್ರಕಾಶ್ ಭಂಡಾರಿ, ರಮಾನಂದ ಕುಲಾಲ್
ಮಂಜಿ ಬೆಟ್ಟು ಪುತ್ಯೆ ದರ್ಖಾಸು, ಇವರಿಗೆ ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ ಮದ್ದಡ್ಕ ಘಟಕದ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಸಚಿನ್ ವರ್ಧನ್ ಸಬರಬೈಲು, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುಂಜ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಕೋಟ್ಯಾನ್ ಮದಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya
error: Content is protected !!