25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

ಬೆಳ್ತಂಗಡಿ:ಹತ್ಯಡ್ಕ ‌ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು.

ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಇಲ್ಲಿನ ಭಜನಾಂತರಂಗ ಭಜನಾ ತಂಡದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದರು.

ಅವರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

Related posts

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya
error: Content is protected !!