23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

ಬೆಳ್ತಂಗಡಿ:ಹತ್ಯಡ್ಕ ‌ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು.

ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಇಲ್ಲಿನ ಭಜನಾಂತರಂಗ ಭಜನಾ ತಂಡದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದರು.

ಅವರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

Related posts

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya
error: Content is protected !!