25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷಾ ಅಭಿವೃದ್ಧಿಯಾಗಬೇಕಾದರೆ ಪುಸ್ತಕಗಳ ಓದು ಮುಖ್ಯ. ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು ಮತ್ತು ಎಲ್ಲಾ ಭಾಷೆಗಳು ಮುಖ್ಯವಾದವುಗಳು” ಎಂದು ಎಸ್.ಡಿ.ಎಮ್ ಪದವಿಪೂರ್ವ ವಸತಿ ಕಾಲೇಜಿನ ಪ್ರಾಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ಇವರು ಸೆ.14 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ನಿಶ್ಮಿತಾ ಮತ್ತು ಅಭಿಷ್ಟ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಮರ್ಲಿನ್ ವಂದಿಸಿದರು.

Related posts

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya
error: Content is protected !!