September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಮಾಣ ವಚನ ಬೋಧಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!