23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ 2023 – 24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲ ಡಾ. ಸವಿತ ಹಾಗೂ ಉಪನ್ಯಾಸಕರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ (ಚೇತನ್ (ತೃತೀಯ ಬಿಕಾಂ), ಉಪಾಧ್ಯಕ್ಷರಾಗಿ ಪ್ರೀತಮ್ ಲೋಬೋ( ದ್ವಿತೀಯ ಬಿ.ಎ), ಕಾರ್ಯದರ್ಶಿಯಾಗಿ ಹಸ್ತವಿ (ತೃತೀಯ ಬಿಕಾಂ), ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ (ದ್ವಿತೀಯ ಬಿ.ಎ), ಕ್ರೀಡಾ ಸಂಘದ ಕಾರ್ಯದರ್ಶಿಯಾಗಿ ತೇಜಸ್ (ತೃತೀಯ ಬಿ.ಎ), ಮತ್ತು ಜೊತೆ ಕಾರ್ಯದರ್ಶಿಯಾಗಿ ಕಾವ್ಯ (ತೃತೀಯ ಬಿಕಾಂ), ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ವೀರೇಶ್ (ತೃತೀಯ ಬಿಕಾಂ ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಪ್ರತೀಕ್ಷ (ತೃತೀಯ ಬಿಕಾಂ), ಸಾಹಿತ್ಯ ವಿಭಾಗದ ಕಾರ್ಯದರ್ಶಿಯಾಗಿ ಸುನೈನಾ ಬಾನು (ತೃತೀಯ ಬಿ.ಎ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ (ತೃತೀಯ ಬಿಕಾಂ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕನಾಗಿ ದುಂಡಿರಾಜ್ ( ದ್ವಿತೀಯ ಬಿ.ಎ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿಯಾಗಿ ಜ್ಯೋತಿ (ದ್ವಿತೀಯ ಬಿಕಾಂ) ಇವರುಗಳು ಆಯ್ಕೆಯಾಗಿದ್ದಾರೆ.

Related posts

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!