September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ 2023 – 24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲ ಡಾ. ಸವಿತ ಹಾಗೂ ಉಪನ್ಯಾಸಕರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ (ಚೇತನ್ (ತೃತೀಯ ಬಿಕಾಂ), ಉಪಾಧ್ಯಕ್ಷರಾಗಿ ಪ್ರೀತಮ್ ಲೋಬೋ( ದ್ವಿತೀಯ ಬಿ.ಎ), ಕಾರ್ಯದರ್ಶಿಯಾಗಿ ಹಸ್ತವಿ (ತೃತೀಯ ಬಿಕಾಂ), ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ (ದ್ವಿತೀಯ ಬಿ.ಎ), ಕ್ರೀಡಾ ಸಂಘದ ಕಾರ್ಯದರ್ಶಿಯಾಗಿ ತೇಜಸ್ (ತೃತೀಯ ಬಿ.ಎ), ಮತ್ತು ಜೊತೆ ಕಾರ್ಯದರ್ಶಿಯಾಗಿ ಕಾವ್ಯ (ತೃತೀಯ ಬಿಕಾಂ), ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ವೀರೇಶ್ (ತೃತೀಯ ಬಿಕಾಂ ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಪ್ರತೀಕ್ಷ (ತೃತೀಯ ಬಿಕಾಂ), ಸಾಹಿತ್ಯ ವಿಭಾಗದ ಕಾರ್ಯದರ್ಶಿಯಾಗಿ ಸುನೈನಾ ಬಾನು (ತೃತೀಯ ಬಿ.ಎ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ (ತೃತೀಯ ಬಿಕಾಂ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕನಾಗಿ ದುಂಡಿರಾಜ್ ( ದ್ವಿತೀಯ ಬಿ.ಎ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿಯಾಗಿ ಜ್ಯೋತಿ (ದ್ವಿತೀಯ ಬಿಕಾಂ) ಇವರುಗಳು ಆಯ್ಕೆಯಾಗಿದ್ದಾರೆ.

Related posts

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya
error: Content is protected !!