July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಯಾ ಬ್ರಿಯೋನ ಲೋಬೊ (3ನೇ) 9ನೇ ಶ್ರೇಣಿ, ಮಹಮ್ಮದ್ ಸಮೀರ್ (9ನೇ) 13ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ)14ನೇ ಶ್ರೇಣಿ, ಭುವಿ ಕೆ ಎಲ್ (3ನೇ) 20ನೇ ಶ್ರೇಣಿ, ಪ್ರಜ್ಞ ಪಿ ವಿ (8ನೇ) 22ನೇ ಶ್ರೇಣಿ, ಅವಿನ್ ಎಸ್ (6ನೇ) 23ನೇ ಶ್ರೇಣಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ತ್ರಿಶಾ ಎಂ (8ನೇ) 31ನೇ ಶ್ರೇಣಿ, ಅರ್ವಿನ್ ಬೆನ್ನಿಸ್ (7ನೇ) 32ನೇ ಶ್ರೇಣಿ, ಮಹಮ್ಮದ್ ಮಾಝಿನ್ (4ನೇ) 44ನೇ ಶ್ರೇಣಿ ಹಾಗೂ ಅಕ್ಷತಾ ಎಂ ಡಿ (4ನೇ) 54 ಪಡೆದಿದ್ದಾರೆ.


ಹಾಗೆಯೇ ವಿಝ್ ಸ್ಪರ್ಧೆಯಲ್ಲಿ ವಿಯೋಲ ಡಿಸೋಜ (8ನೇ) 33ನೇ ಶ್ರೇಣಿ, ಸುಝಾನ ಸೆರಾವೋ(7ನೇ) 46ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ) 27ನೇ ಶ್ರೇಣಿ ಪಡೆದಿದ್ದಾರೆ. ಸಹಶಿಕ್ಷಕಿಯರಾದ ಶ್ರೀಮತಿ ಎಲ್ವಿಟಾ ಪಾಯ್ಸ್ , ಶ್ರೀಮತಿ ದಿವ್ಯಾ ಜಿ, ಶ್ರೀಮತಿ ಸುಮಿತ್ರಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya
error: Content is protected !!