23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್, ಹಾಗೂ ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಕೊಕ್ಕಡ ಕೆನರಾ ಬ್ಯಾಂಕಿನ ಮ್ಯಾನೇಜರ್ ಅಂಕಿತ್ ರವರು ಸೆ.15 ರಂದು ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ರಂಗಪೂಜೆ ಸೇವೆಯನ್ನು ಸಲ್ಲಿಸಿದರು.

ದೇವಸ್ಥಾನದ ವತಿಯಿಂದ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರಪ್ಪಾಡಿ ಅವರನ್ನು ಸ್ವಾಗತಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೀವ ವಿಮಾನ ನಿಗಮದ ಉದಯಶಂಕರ್, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!