March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೊಸಂಗಡಿ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಹೊಸಂಗಡಿಯಲ್ಲಿ ನಡೆಯಿತು.

ಸಂಪನ್ಮೂಲಗಳ ವ್ಯಕ್ತಿ ಶಿಬಿರಾಧಿಕಾರಿ ರಾಜೇಶ್ ರವರು ಸ್ವಾಸ್ತ್ಯ ಸಮಾಜದಲ್ಲಿ ಮಕ್ಕಳ ಕೊಡುಗೆ ಬಗ್ಗೆ ಮಾಹಿತಿ ನೀಡಿದರು.

ಜನಜಾಗೃತಿ ವೇದಿಕೆ ತಾಲೂಕು ಸದಸ್ಯರಾದ ವಿಠ್ಠಲ್ ಸಿ ಪೂಜಾರಿ ಹಾಗೂ ಶಾಲಾ ಅಧ್ಯಾಪಕರಾದ ಸುಧೀರ್ , ಮೇಲ್ವಿಚಾರಕರು ಶ್ರೀಮತಿ ವೀಣಾ ಹಾಗೂ ಸೇವಾಪ್ರತಿನಿಧಿಯಾದ ಮಮತಾ, ಮಮತಾ ಉಪಸ್ಥಿತರಿದ್ದರು,

Related posts

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya
error: Content is protected !!