30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷಾ ಅಭಿವೃದ್ಧಿಯಾಗಬೇಕಾದರೆ ಪುಸ್ತಕಗಳ ಓದು ಮುಖ್ಯ. ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು ಮತ್ತು ಎಲ್ಲಾ ಭಾಷೆಗಳು ಮುಖ್ಯವಾದವುಗಳು” ಎಂದು ಎಸ್.ಡಿ.ಎಮ್ ಪದವಿಪೂರ್ವ ವಸತಿ ಕಾಲೇಜಿನ ಪ್ರಾಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ಇವರು ಸೆ.14 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ನಿಶ್ಮಿತಾ ಮತ್ತು ಅಭಿಷ್ಟ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಮರ್ಲಿನ್ ವಂದಿಸಿದರು.

Related posts

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!