27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಮಾಣ ವಚನ ಬೋಧಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

Related posts

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya
error: Content is protected !!