25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಮಾಣ ವಚನ ಬೋಧಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

Related posts

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya
error: Content is protected !!