April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 29,30,31 ರಂದು ಧಾಮ ಸಂಪ್ರೋಕ್ಷಣಾ ಪೂರ್ವಕ ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆಸುವ ಬಗ್ಗೆ ದಿನಾಂಕ ಪ್ರಕಟ ಪಡಿಸಲಾಯಿತು.

ಸಭೆಯಲ್ಲಿ ಜಿ.ಎಸ್ ರಾಜೇಂದ್ರ ಕುಮಾರ್ ತುಮಕೂರು, ಶ್ರೀಮತಿ ಕಿರಣ್ ಪಾಟೀಲ್ ನಾಸಿಕ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಶ್ರೀಮತಿ ನವರತ್ನ ತುಮಕೂರು, ಬಸದಿಯ ಪುರೋಹಿತರಾದ ಹರ್ಷ ಇಂದ್ರರು ಉಪಸ್ಥಿತರಿದ್ದರು.

ಬಸದಿಯ ಆಡಳಿತ ಮೊಕ್ತೇಸರರಾದ ರವಿರಾಜ ಹೆಗ್ಡೆ ನಾವರಗುತ್ತು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭಬಸದಿಗೆ ಸಂಬಂಧಿಸಿದ ಹಾಗೂ ಸಮಸ್ತ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.ವಕೀಲರಾದ ಅಜಿತ್ ಎನ್ ನಾವರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ವಿಜಯ ಕುಮಾರ್ ಜೈನ್ ವಂದಿಸಿದರು.

Related posts

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya
error: Content is protected !!