22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ 2023 – 24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲ ಡಾ. ಸವಿತ ಹಾಗೂ ಉಪನ್ಯಾಸಕರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ (ಚೇತನ್ (ತೃತೀಯ ಬಿಕಾಂ), ಉಪಾಧ್ಯಕ್ಷರಾಗಿ ಪ್ರೀತಮ್ ಲೋಬೋ( ದ್ವಿತೀಯ ಬಿ.ಎ), ಕಾರ್ಯದರ್ಶಿಯಾಗಿ ಹಸ್ತವಿ (ತೃತೀಯ ಬಿಕಾಂ), ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ (ದ್ವಿತೀಯ ಬಿ.ಎ), ಕ್ರೀಡಾ ಸಂಘದ ಕಾರ್ಯದರ್ಶಿಯಾಗಿ ತೇಜಸ್ (ತೃತೀಯ ಬಿ.ಎ), ಮತ್ತು ಜೊತೆ ಕಾರ್ಯದರ್ಶಿಯಾಗಿ ಕಾವ್ಯ (ತೃತೀಯ ಬಿಕಾಂ), ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ವೀರೇಶ್ (ತೃತೀಯ ಬಿಕಾಂ ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಪ್ರತೀಕ್ಷ (ತೃತೀಯ ಬಿಕಾಂ), ಸಾಹಿತ್ಯ ವಿಭಾಗದ ಕಾರ್ಯದರ್ಶಿಯಾಗಿ ಸುನೈನಾ ಬಾನು (ತೃತೀಯ ಬಿ.ಎ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ (ತೃತೀಯ ಬಿಕಾಂ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕನಾಗಿ ದುಂಡಿರಾಜ್ ( ದ್ವಿತೀಯ ಬಿ.ಎ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿಯಾಗಿ ಜ್ಯೋತಿ (ದ್ವಿತೀಯ ಬಿಕಾಂ) ಇವರುಗಳು ಆಯ್ಕೆಯಾಗಿದ್ದಾರೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!