September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ 2023 – 24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲ ಡಾ. ಸವಿತ ಹಾಗೂ ಉಪನ್ಯಾಸಕರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ (ಚೇತನ್ (ತೃತೀಯ ಬಿಕಾಂ), ಉಪಾಧ್ಯಕ್ಷರಾಗಿ ಪ್ರೀತಮ್ ಲೋಬೋ( ದ್ವಿತೀಯ ಬಿ.ಎ), ಕಾರ್ಯದರ್ಶಿಯಾಗಿ ಹಸ್ತವಿ (ತೃತೀಯ ಬಿಕಾಂ), ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ (ದ್ವಿತೀಯ ಬಿ.ಎ), ಕ್ರೀಡಾ ಸಂಘದ ಕಾರ್ಯದರ್ಶಿಯಾಗಿ ತೇಜಸ್ (ತೃತೀಯ ಬಿ.ಎ), ಮತ್ತು ಜೊತೆ ಕಾರ್ಯದರ್ಶಿಯಾಗಿ ಕಾವ್ಯ (ತೃತೀಯ ಬಿಕಾಂ), ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ವೀರೇಶ್ (ತೃತೀಯ ಬಿಕಾಂ ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಪ್ರತೀಕ್ಷ (ತೃತೀಯ ಬಿಕಾಂ), ಸಾಹಿತ್ಯ ವಿಭಾಗದ ಕಾರ್ಯದರ್ಶಿಯಾಗಿ ಸುನೈನಾ ಬಾನು (ತೃತೀಯ ಬಿ.ಎ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ (ತೃತೀಯ ಬಿಕಾಂ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕನಾಗಿ ದುಂಡಿರಾಜ್ ( ದ್ವಿತೀಯ ಬಿ.ಎ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿಯಾಗಿ ಜ್ಯೋತಿ (ದ್ವಿತೀಯ ಬಿಕಾಂ) ಇವರುಗಳು ಆಯ್ಕೆಯಾಗಿದ್ದಾರೆ.

Related posts

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀಧ.ಮಂ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!