25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ 2023 – 24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲ ಡಾ. ಸವಿತ ಹಾಗೂ ಉಪನ್ಯಾಸಕರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ (ಚೇತನ್ (ತೃತೀಯ ಬಿಕಾಂ), ಉಪಾಧ್ಯಕ್ಷರಾಗಿ ಪ್ರೀತಮ್ ಲೋಬೋ( ದ್ವಿತೀಯ ಬಿ.ಎ), ಕಾರ್ಯದರ್ಶಿಯಾಗಿ ಹಸ್ತವಿ (ತೃತೀಯ ಬಿಕಾಂ), ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ (ದ್ವಿತೀಯ ಬಿ.ಎ), ಕ್ರೀಡಾ ಸಂಘದ ಕಾರ್ಯದರ್ಶಿಯಾಗಿ ತೇಜಸ್ (ತೃತೀಯ ಬಿ.ಎ), ಮತ್ತು ಜೊತೆ ಕಾರ್ಯದರ್ಶಿಯಾಗಿ ಕಾವ್ಯ (ತೃತೀಯ ಬಿಕಾಂ), ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ವೀರೇಶ್ (ತೃತೀಯ ಬಿಕಾಂ ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಪ್ರತೀಕ್ಷ (ತೃತೀಯ ಬಿಕಾಂ), ಸಾಹಿತ್ಯ ವಿಭಾಗದ ಕಾರ್ಯದರ್ಶಿಯಾಗಿ ಸುನೈನಾ ಬಾನು (ತೃತೀಯ ಬಿ.ಎ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ (ತೃತೀಯ ಬಿಕಾಂ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕನಾಗಿ ದುಂಡಿರಾಜ್ ( ದ್ವಿತೀಯ ಬಿ.ಎ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿಯಾಗಿ ಜ್ಯೋತಿ (ದ್ವಿತೀಯ ಬಿಕಾಂ) ಇವರುಗಳು ಆಯ್ಕೆಯಾಗಿದ್ದಾರೆ.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!