23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಯಾ ಬ್ರಿಯೋನ ಲೋಬೊ (3ನೇ) 9ನೇ ಶ್ರೇಣಿ, ಮಹಮ್ಮದ್ ಸಮೀರ್ (9ನೇ) 13ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ)14ನೇ ಶ್ರೇಣಿ, ಭುವಿ ಕೆ ಎಲ್ (3ನೇ) 20ನೇ ಶ್ರೇಣಿ, ಪ್ರಜ್ಞ ಪಿ ವಿ (8ನೇ) 22ನೇ ಶ್ರೇಣಿ, ಅವಿನ್ ಎಸ್ (6ನೇ) 23ನೇ ಶ್ರೇಣಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ತ್ರಿಶಾ ಎಂ (8ನೇ) 31ನೇ ಶ್ರೇಣಿ, ಅರ್ವಿನ್ ಬೆನ್ನಿಸ್ (7ನೇ) 32ನೇ ಶ್ರೇಣಿ, ಮಹಮ್ಮದ್ ಮಾಝಿನ್ (4ನೇ) 44ನೇ ಶ್ರೇಣಿ ಹಾಗೂ ಅಕ್ಷತಾ ಎಂ ಡಿ (4ನೇ) 54 ಪಡೆದಿದ್ದಾರೆ.


ಹಾಗೆಯೇ ವಿಝ್ ಸ್ಪರ್ಧೆಯಲ್ಲಿ ವಿಯೋಲ ಡಿಸೋಜ (8ನೇ) 33ನೇ ಶ್ರೇಣಿ, ಸುಝಾನ ಸೆರಾವೋ(7ನೇ) 46ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ) 27ನೇ ಶ್ರೇಣಿ ಪಡೆದಿದ್ದಾರೆ. ಸಹಶಿಕ್ಷಕಿಯರಾದ ಶ್ರೀಮತಿ ಎಲ್ವಿಟಾ ಪಾಯ್ಸ್ , ಶ್ರೀಮತಿ ದಿವ್ಯಾ ಜಿ, ಶ್ರೀಮತಿ ಸುಮಿತ್ರಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya
error: Content is protected !!