23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಯಾ ಬ್ರಿಯೋನ ಲೋಬೊ (3ನೇ) 9ನೇ ಶ್ರೇಣಿ, ಮಹಮ್ಮದ್ ಸಮೀರ್ (9ನೇ) 13ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ)14ನೇ ಶ್ರೇಣಿ, ಭುವಿ ಕೆ ಎಲ್ (3ನೇ) 20ನೇ ಶ್ರೇಣಿ, ಪ್ರಜ್ಞ ಪಿ ವಿ (8ನೇ) 22ನೇ ಶ್ರೇಣಿ, ಅವಿನ್ ಎಸ್ (6ನೇ) 23ನೇ ಶ್ರೇಣಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ತ್ರಿಶಾ ಎಂ (8ನೇ) 31ನೇ ಶ್ರೇಣಿ, ಅರ್ವಿನ್ ಬೆನ್ನಿಸ್ (7ನೇ) 32ನೇ ಶ್ರೇಣಿ, ಮಹಮ್ಮದ್ ಮಾಝಿನ್ (4ನೇ) 44ನೇ ಶ್ರೇಣಿ ಹಾಗೂ ಅಕ್ಷತಾ ಎಂ ಡಿ (4ನೇ) 54 ಪಡೆದಿದ್ದಾರೆ.


ಹಾಗೆಯೇ ವಿಝ್ ಸ್ಪರ್ಧೆಯಲ್ಲಿ ವಿಯೋಲ ಡಿಸೋಜ (8ನೇ) 33ನೇ ಶ್ರೇಣಿ, ಸುಝಾನ ಸೆರಾವೋ(7ನೇ) 46ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ) 27ನೇ ಶ್ರೇಣಿ ಪಡೆದಿದ್ದಾರೆ. ಸಹಶಿಕ್ಷಕಿಯರಾದ ಶ್ರೀಮತಿ ಎಲ್ವಿಟಾ ಪಾಯ್ಸ್ , ಶ್ರೀಮತಿ ದಿವ್ಯಾ ಜಿ, ಶ್ರೀಮತಿ ಸುಮಿತ್ರಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya
error: Content is protected !!