22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಯಾ ಬ್ರಿಯೋನ ಲೋಬೊ (3ನೇ) 9ನೇ ಶ್ರೇಣಿ, ಮಹಮ್ಮದ್ ಸಮೀರ್ (9ನೇ) 13ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ)14ನೇ ಶ್ರೇಣಿ, ಭುವಿ ಕೆ ಎಲ್ (3ನೇ) 20ನೇ ಶ್ರೇಣಿ, ಪ್ರಜ್ಞ ಪಿ ವಿ (8ನೇ) 22ನೇ ಶ್ರೇಣಿ, ಅವಿನ್ ಎಸ್ (6ನೇ) 23ನೇ ಶ್ರೇಣಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ತ್ರಿಶಾ ಎಂ (8ನೇ) 31ನೇ ಶ್ರೇಣಿ, ಅರ್ವಿನ್ ಬೆನ್ನಿಸ್ (7ನೇ) 32ನೇ ಶ್ರೇಣಿ, ಮಹಮ್ಮದ್ ಮಾಝಿನ್ (4ನೇ) 44ನೇ ಶ್ರೇಣಿ ಹಾಗೂ ಅಕ್ಷತಾ ಎಂ ಡಿ (4ನೇ) 54 ಪಡೆದಿದ್ದಾರೆ.


ಹಾಗೆಯೇ ವಿಝ್ ಸ್ಪರ್ಧೆಯಲ್ಲಿ ವಿಯೋಲ ಡಿಸೋಜ (8ನೇ) 33ನೇ ಶ್ರೇಣಿ, ಸುಝಾನ ಸೆರಾವೋ(7ನೇ) 46ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ) 27ನೇ ಶ್ರೇಣಿ ಪಡೆದಿದ್ದಾರೆ. ಸಹಶಿಕ್ಷಕಿಯರಾದ ಶ್ರೀಮತಿ ಎಲ್ವಿಟಾ ಪಾಯ್ಸ್ , ಶ್ರೀಮತಿ ದಿವ್ಯಾ ಜಿ, ಶ್ರೀಮತಿ ಸುಮಿತ್ರಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
error: Content is protected !!