March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಇಂದಬೆಟ್ಟು ಕಲ್ಲಾಜೆ ನಿವಾಸಿ ವಸಂತ ಪೂಜಾರಿ (55 ವರ್ಷ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ.

ಇವರು ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಓರ್ವ ಹೆಣ್ಣು ಮಗು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!