22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಇಂದಬೆಟ್ಟು ಕಲ್ಲಾಜೆ ನಿವಾಸಿ ವಸಂತ ಪೂಜಾರಿ (55 ವರ್ಷ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ.

ಇವರು ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಓರ್ವ ಹೆಣ್ಣು ಮಗು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya
error: Content is protected !!