April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಇಂದಬೆಟ್ಟು ಕಲ್ಲಾಜೆ ನಿವಾಸಿ ವಸಂತ ಪೂಜಾರಿ (55 ವರ್ಷ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ.

ಇವರು ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಓರ್ವ ಹೆಣ್ಣು ಮಗು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya
error: Content is protected !!