26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷಾ ಅಭಿವೃದ್ಧಿಯಾಗಬೇಕಾದರೆ ಪುಸ್ತಕಗಳ ಓದು ಮುಖ್ಯ. ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು ಮತ್ತು ಎಲ್ಲಾ ಭಾಷೆಗಳು ಮುಖ್ಯವಾದವುಗಳು” ಎಂದು ಎಸ್.ಡಿ.ಎಮ್ ಪದವಿಪೂರ್ವ ವಸತಿ ಕಾಲೇಜಿನ ಪ್ರಾಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ಇವರು ಸೆ.14 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ನಿಶ್ಮಿತಾ ಮತ್ತು ಅಭಿಷ್ಟ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಮರ್ಲಿನ್ ವಂದಿಸಿದರು.

Related posts

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!