September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಮಾಣ ವಚನ ಬೋಧಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

Related posts

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya
error: Content is protected !!