24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 29,30,31 ರಂದು ಧಾಮ ಸಂಪ್ರೋಕ್ಷಣಾ ಪೂರ್ವಕ ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆಸುವ ಬಗ್ಗೆ ದಿನಾಂಕ ಪ್ರಕಟ ಪಡಿಸಲಾಯಿತು.

ಸಭೆಯಲ್ಲಿ ಜಿ.ಎಸ್ ರಾಜೇಂದ್ರ ಕುಮಾರ್ ತುಮಕೂರು, ಶ್ರೀಮತಿ ಕಿರಣ್ ಪಾಟೀಲ್ ನಾಸಿಕ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಶ್ರೀಮತಿ ನವರತ್ನ ತುಮಕೂರು, ಬಸದಿಯ ಪುರೋಹಿತರಾದ ಹರ್ಷ ಇಂದ್ರರು ಉಪಸ್ಥಿತರಿದ್ದರು.

ಬಸದಿಯ ಆಡಳಿತ ಮೊಕ್ತೇಸರರಾದ ರವಿರಾಜ ಹೆಗ್ಡೆ ನಾವರಗುತ್ತು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭಬಸದಿಗೆ ಸಂಬಂಧಿಸಿದ ಹಾಗೂ ಸಮಸ್ತ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.ವಕೀಲರಾದ ಅಜಿತ್ ಎನ್ ನಾವರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ವಿಜಯ ಕುಮಾರ್ ಜೈನ್ ವಂದಿಸಿದರು.

Related posts

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!