24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಯಾ ಬ್ರಿಯೋನ ಲೋಬೊ (3ನೇ) 9ನೇ ಶ್ರೇಣಿ, ಮಹಮ್ಮದ್ ಸಮೀರ್ (9ನೇ) 13ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ)14ನೇ ಶ್ರೇಣಿ, ಭುವಿ ಕೆ ಎಲ್ (3ನೇ) 20ನೇ ಶ್ರೇಣಿ, ಪ್ರಜ್ಞ ಪಿ ವಿ (8ನೇ) 22ನೇ ಶ್ರೇಣಿ, ಅವಿನ್ ಎಸ್ (6ನೇ) 23ನೇ ಶ್ರೇಣಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ತ್ರಿಶಾ ಎಂ (8ನೇ) 31ನೇ ಶ್ರೇಣಿ, ಅರ್ವಿನ್ ಬೆನ್ನಿಸ್ (7ನೇ) 32ನೇ ಶ್ರೇಣಿ, ಮಹಮ್ಮದ್ ಮಾಝಿನ್ (4ನೇ) 44ನೇ ಶ್ರೇಣಿ ಹಾಗೂ ಅಕ್ಷತಾ ಎಂ ಡಿ (4ನೇ) 54 ಪಡೆದಿದ್ದಾರೆ.


ಹಾಗೆಯೇ ವಿಝ್ ಸ್ಪರ್ಧೆಯಲ್ಲಿ ವಿಯೋಲ ಡಿಸೋಜ (8ನೇ) 33ನೇ ಶ್ರೇಣಿ, ಸುಝಾನ ಸೆರಾವೋ(7ನೇ) 46ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ) 27ನೇ ಶ್ರೇಣಿ ಪಡೆದಿದ್ದಾರೆ. ಸಹಶಿಕ್ಷಕಿಯರಾದ ಶ್ರೀಮತಿ ಎಲ್ವಿಟಾ ಪಾಯ್ಸ್ , ಶ್ರೀಮತಿ ದಿವ್ಯಾ ಜಿ, ಶ್ರೀಮತಿ ಸುಮಿತ್ರಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya
error: Content is protected !!