22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಯಾ ಬ್ರಿಯೋನ ಲೋಬೊ (3ನೇ) 9ನೇ ಶ್ರೇಣಿ, ಮಹಮ್ಮದ್ ಸಮೀರ್ (9ನೇ) 13ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ)14ನೇ ಶ್ರೇಣಿ, ಭುವಿ ಕೆ ಎಲ್ (3ನೇ) 20ನೇ ಶ್ರೇಣಿ, ಪ್ರಜ್ಞ ಪಿ ವಿ (8ನೇ) 22ನೇ ಶ್ರೇಣಿ, ಅವಿನ್ ಎಸ್ (6ನೇ) 23ನೇ ಶ್ರೇಣಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ತ್ರಿಶಾ ಎಂ (8ನೇ) 31ನೇ ಶ್ರೇಣಿ, ಅರ್ವಿನ್ ಬೆನ್ನಿಸ್ (7ನೇ) 32ನೇ ಶ್ರೇಣಿ, ಮಹಮ್ಮದ್ ಮಾಝಿನ್ (4ನೇ) 44ನೇ ಶ್ರೇಣಿ ಹಾಗೂ ಅಕ್ಷತಾ ಎಂ ಡಿ (4ನೇ) 54 ಪಡೆದಿದ್ದಾರೆ.


ಹಾಗೆಯೇ ವಿಝ್ ಸ್ಪರ್ಧೆಯಲ್ಲಿ ವಿಯೋಲ ಡಿಸೋಜ (8ನೇ) 33ನೇ ಶ್ರೇಣಿ, ಸುಝಾನ ಸೆರಾವೋ(7ನೇ) 46ನೇ ಶ್ರೇಣಿ, ಆಧ್ಯಾ ಬಿ ಆರ್ (3ನೇ) 27ನೇ ಶ್ರೇಣಿ ಪಡೆದಿದ್ದಾರೆ. ಸಹಶಿಕ್ಷಕಿಯರಾದ ಶ್ರೀಮತಿ ಎಲ್ವಿಟಾ ಪಾಯ್ಸ್ , ಶ್ರೀಮತಿ ದಿವ್ಯಾ ಜಿ, ಶ್ರೀಮತಿ ಸುಮಿತ್ರಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!