July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೊಸಂಗಡಿ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಹೊಸಂಗಡಿಯಲ್ಲಿ ನಡೆಯಿತು.

ಸಂಪನ್ಮೂಲಗಳ ವ್ಯಕ್ತಿ ಶಿಬಿರಾಧಿಕಾರಿ ರಾಜೇಶ್ ರವರು ಸ್ವಾಸ್ತ್ಯ ಸಮಾಜದಲ್ಲಿ ಮಕ್ಕಳ ಕೊಡುಗೆ ಬಗ್ಗೆ ಮಾಹಿತಿ ನೀಡಿದರು.

ಜನಜಾಗೃತಿ ವೇದಿಕೆ ತಾಲೂಕು ಸದಸ್ಯರಾದ ವಿಠ್ಠಲ್ ಸಿ ಪೂಜಾರಿ ಹಾಗೂ ಶಾಲಾ ಅಧ್ಯಾಪಕರಾದ ಸುಧೀರ್ , ಮೇಲ್ವಿಚಾರಕರು ಶ್ರೀಮತಿ ವೀಣಾ ಹಾಗೂ ಸೇವಾಪ್ರತಿನಿಧಿಯಾದ ಮಮತಾ, ಮಮತಾ ಉಪಸ್ಥಿತರಿದ್ದರು,

Related posts

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya
error: Content is protected !!